Abstract
ಕರ್ನಾಟಕದ ಇತಿಹಾಸದಲ್ಲೇ ಪ್ರಪ್ರಥಮವೆಂಬಂತೆ ತುಂಬುಗನ್ನಡದಲ್ಲಿ ನಡೆದು ಇತಿಹಾಸದಲ್ಲಿ ದಾಖಲಾಗಿಹೋದ ಡಾ. ರಾ.ಗಣೇಶರ ಶತಾವಧಾನದ ಗುಂಗಿನಿಂದ ಹರಬರುವುದೆಂದರೆ ಅದೇನು ಸಾಮಾನ್ಯ ಮಾತೇ?ಹಾಗಾಗಿ ಅವಧಾನ ಕಳೆದು ದಿನಗಳುರುಳಿದರೂ ಅದರ ಸುಗಂಧ ಸಚ್ಚಿದಾನಂದ ಸ್ವರೂಪ ‘ಆನಂದ’ದಲ್ಲಿ ವರ್ಧಾಸುತ್ತಲೇ ಇದೆ.
ಕರ್ನಾಟಕದ ಇತಿಹಾಸದಲ್ಲೇ ಪ್ರಪ್ರಥಮವೆಂಬಂತೆ ತುಂಬುಗನ್ನಡದಲ್ಲಿ ನಡೆದು ಇತಿಹಾಸದಲ್ಲಿ ದಾಖಲಾಗಿಹೋದ ಡಾ. ರಾ.ಗಣೇಶರ ಶತಾವಧಾನದ ಗುಂಗಿನಿಂದ ಹರಬರುವುದೆಂದರೆ ಅದೇನು ಸಾಮಾನ್ಯ ಮಾತೇ?ಹಾಗಾಗಿ ಅವಧಾನ ಕಳೆದು ದಿನಗಳುರುಳಿದರೂ ಅದರ ಸುಗಂಧ ಸಚ್ಚಿದಾನಂದ ಸ್ವರೂಪ ‘ಆನಂದ’ದಲ್ಲಿ ವರ್ಧಾಸುತ್ತಲೇ ಇದೆ.